☘ ಭಾರತದ ಸಂವಿಧಾನ ಸಂಪೂರ್ಣ ಪರಿಚಯ ☘
👉 ಸಂವಿಧಾನದ ಪ್ರಥಮಾ ಅಧಿವೇಶನ ನಡೆದ ದಿನಾಂಕ :- ಡಿಸೆಂಬರ್ 09 1946
👉ನಡೆದ ಸ್ಥಳ :- ದೆಹಲಿ ಸೇಂಟ್ರೇಲ್ ಹಾಲ್ ನಲ್ಲಿ
👉ಈ ಸಭೆಯಲ್ಲಿ ಭಾಗಿಯಾದ ಸದಸ್ಯರ ಸಂಖ್ಯೆ :- 211
👉ತಾತ್ಕಾಲಿಕ ಅಧ್ಯಕ್ಷ :- ಸಚ್ಚಿದಾನಂದ. ಸಿನ್ಹಾ
👉 ದ್ವಿತೀಯ ಅಧಿವೇಶನ 11 ಡಿಸೆಂಬರ್ 1946
👉ಬಾಗಿಯಾದ ಸದಸ್ಯರ ಸಂಖ್ಯೆ : 211
👉ನಡೆದ ಸ್ಥಳ :- ದೆಹಲಿ ಸೆಂಟ್ರಲ್ ಹಾಲ್
👉ಅಧ್ಯಕ್ಷರು :- ಬಾಬರಾಜೇಂದ್ರ ಪ್ರಸಾದ್
👉ಉಪಾಧ್ಯಕ್ಷ್ :- ಎಚ್ ಸಿ ಮುಖರ್ಜಿ ಮತ್ತು ಟಿ ಟಿ ಕೃಷ್ಣಮಚಾರಿ
🔘 ಕರಡು ಸಮಿತಿ
👉ರಚನೆಯಾದ ದಿನಾಂಕ :; 1947 ಅಗಸ್ಟ್ 29
👉ಅಧ್ಯಕ್ಷ :- ಡಾ ಬಿ ಆರ್ ಅಂಬೇಡ್ಕರ್
👉ಒಟ್ಟು ಸದಸ್ಯರ ಸಂಖ್ಯೆ :- 06
🔘 ಸದಸ್ಯರುಗಳು
* ಟಿ ಟಿ ಕೃಷ್ಣಮಚಾರಿ :- ಇವರು ನಿಧನ ಹೊಂದಿದಾಗ ಆಯ್ಕೆ ಸದಸ್ಯ :& ವ್ಹಿ ಎಲ್ ಲಿಟ್ಟರ್
*ಕೆ ಎಮ್ ಮುನ್ಷಿ
*ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ
*ಗೋಪಾಲ ಸ್ವಾಮಿ ಅಯ್ಯಂಗಾರ್
*ಎನ್ ಮಾದವ್ ರಾವ್ (ಇವರು ನಿಧನರಾದಾಗ :- ಡಿ ಪಿ ಕೈಥಾನ್
ಈ ಸಮಿತಿಯಲ್ಲಿ ಸ್ಥಾನ ಪಡೆದ ಏಕೈಕ ಕನ್ನಡಿಗ ಇವರು
ಸಯ್ಯದ್ ಮಹ್ಮದ್ ಸಾದುಲ್ಲ
👉 ಸಂವಿಧಾನ ಅಂಗೀಕಾರ ವಾದ ದಿನ : 26 ನವೆಂಬರ್ 1949
👉 ಸಂವಿಧಾನದ ಕೊನೆಯ ಸಭೆ ನಡೆದ ದಿನ :- 24 ಜನೆವರಿ 1950
👉 ಸಂವಿಧಾನ ಜಾರಿಗೆ ಬಂದ ವರ್ಷ :- 26 ಜನವರಿ 1950
👉 ರಾಷ್ಟ್ ಧ್ವಜ್ ಅಳವಡಿಸಿಕೊಂಡ ದಿನಾಂಕ :- 22 ಜುಲೈ 1947
👉 ರಾಷ್ಟ್ರ ಚಿಹ್ನಿ ಹಾಗೂ ಲಾಂಛನ ಅಳವಡಿಸಿಕೊಂಡ ದಿನ :- 26 ಜನೆವರಿ 1950
👉 ಮೂಲ ಸಂವಿಧಾನದಲ್ಲಿ ಭಾಗಗಳ ಸಂಖ್ಯೆ :- 22 ಭಾಗಗಳು
👉 ಪ್ರಸ್ತುತ ಭಾರತದ ಸಂವಿಧಾನ ದಿನ :- 25 ಭಾಗಗಳು
👉 ಮೂಲ ಸಂವಿಧಾನದಲ್ಲಿ ಅನುಸೂಚಿಗಳ ಸಂಖ್ಯೆ :- 08
👉 ಪ್ರಸ್ತುತ ಸಂವಿಧಾನದಲ್ಲಿರುವ ಅನುಸೂಚಿಗಳ ಸಂಖ್ಯೆ :- 12
👉 ಮೂಲ ಸಂವಿಧಾನದಲ್ಲಿರುವ ಕಲಂಗಳ ಸಂಖ್ಯೆ :- 395
👉 ಪ್ರಸ್ತುತ ಭಾರತದ ಸಂವಿಧಾನದ ಕಲಂಗಳ ಸಂಖ್ಯೆ :- 471 ಕ್ಕಿಂತ ಹೆಚ್ಚು
👉 ಪ್ರಪಂಚದ ಅತ್ಯಂತ ದೊಡ್ಡ ಸಂವಿಧಾನ :- ಯುಗೊಸ್ಲಾವಿಯ
👉 ಪ್ರಪಂಚದ ಅತ್ಯಂತ ದೊಡ್ಡ ರಾಷ್ಟ್ರೀಯ ಸಂವಿಧಾನ :- ಭಾರತ ಸಂವಿಧಾನ
👉 ಪ್ರಪಂಚದ ಅತ್ಯಂತ ಹಳೆಯ ಸಂವಿಧಾನ :- ಸ್ಯಾನೊ ಪ್ರಾನ್ಸಿಸ್ಕೊ ಸಂವಿಧಾನ (1600)
👉 ಪ್ರಪಂಚದಲ್ಲಿ ಮೊದಲ ಮೂಲಭೂತ ಹಕ್ಕು ಅಥವಾ ಮ್ಯಾಗ್ನಾಕಾರ್ಟ್ ನೀಡಿದ ದೇಶ :- ಇಂಗ್ಲೆಂಡ್
👉 ಭಾರತದ ಪಂಚಾಂಗವನ್ನು ಅಭಿವೃದ್ಧಿ ಪಡಿಸಿದವರು :- ಮೇಘಾನಂದ ಸಹ ಇದನ್ನು 1957 ರಲ್ಲಿ ಅಳವಡಿಸಿಕೊಂಡಿದೆ.
👉 ಸಂವಿಧಾನದ ಮೊದಲ ತಿದ್ದುಪಡಿ :& ಭೂ ಸುಧಾರಣೆ ಕಾಯ್ದೆ ತಿದ್ದುಪಡಿ (18 ಜೂನ್ 1951)
👉 ಪರಪಂಚದ ಅತ್ಯಂತ ಚಿಕ್ಕ ಸಂವಿಧಾನ :- ಅಮೆರಿಕಾ (7 ಕಲಂಗಳನ್ನು ಹೊಂದಿದೆ)
👉 ಪ್ರಪಂಚದ ಅತ್ಯಂತ ದೊಡ್ಡ ರಾಜ್ಯ ಸಂವಿಧಾನ :- ಆಲ್ಬಮಾ ಸಂವಿಧಾನ
👉 ಭಾರತ ಸಂವಿಧಾನದ ಆತ್ಮ ಮತ್ತು ಹೃದಯ :- 32 ನೇ ವಿಧಿ ಇದಕ್ಕೆ ರೀತಿಯಾಗಿ ಕರೆದವರು :; ಡಾ ಬಿ ಆರ್ ಅಂಬೇಡ್ಕರ್
👉 ಭಾರತವು ಕಾಮನ್ ವೆಲ್ತ್ ಒಕ್ಕೂಟಕ್ಕೆ ಸೇರಿದ ವರ್ಷ :- 1947 ಅಗಸ್ಟ್ 15
👉 ಭಾರತದ ಮಿನಿ ಸಂವಿಧಾನ, ಚಿಕ್ಕ ಸಂವಿಧಾನ ಹಾಗೂ ಇಂದಿರಾಗಾಂಧಿ ಸಂವಿಧಾನ ಎಂದು 42 ನೇ ತಿದ್ದುಪಡಿಗೆ ಕರೆಯಲಾಗುತ್ತದೆ.
👉 ಸಂವಿಧಾನ ರಚನೆಗೆ ತಗುಲಿದ ವೆಚ್ಚ :- ಆರು ಕೋಟಿ ನಲ್ವತ್ತು ಲಕ್ಷ ರೂ
👉 ಭಾರತ ಸಂವಿಧಾನದ ಪೂರ್ವಪೀಠಿಕೆಯನ್ನು ಅಮೆರಿಕಾ ಸಂವಿಧಾನದಿಂದ ಎರವಲು ಪಡೆಯಲಾಗಿದೆ.
👉 ಪೂರ್ವಪೀಠಿಕೆಯನ್ನು ಸಂವಿಧಾನದ ಜಾತಕ ಎಂದು ಕರೆದ ರಾಜಕೀಯ ತಜ್ಞ :- ಕೆ ಎಮ್ ಮುನ್ಷಿ
👉 ಪೂರ್ವಪೀಠಿಕೆಯನ್ನು ಸೊಗಸಾದ ಕಾವ್ಯ, ಸುಂದರ ಒಡವೆ ಇದ್ದಂತೆ ಎಂದು ಹೇಳಿದವರು :- ಭಾರ್ಗವದಾಸ್ ಠಾಕೂರ್
👉 1960 ರಲ್ಲಿ ಸಂವಿಧಾನ ಪೂರ್ವ ಪೀಠಿಕೆ ಸಂವಿಧಾನ ಭಾಗವಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು
ಆದರೆ ಕೇಶವಾನಂದ ವಿ/ಎಸ್ ಕೇರಳ ಪ್ರಕರಣ ದಲ್ಲಿ ಪೂರ್ವಪೀಠಿಕೆ ಸಂವಿಧಾನದ ಭಾಗವೆಂದು ತೀರ್ಪು ನೀಡಿತು.
(ಕೇಶವಾನಂದ ಅವರು ಮೂಲತಃ ಕೇರಳ ರಾಜ್ಯದವರಾಗಿದ್ದ ಇತ್ತೀಚಿಗೆ ಇವರು ನಿಧನರಾದರು)
👉 1995 ರ ಎಲ್ ಐ ಸಿ ಪ್ರಕರಣದಲ್ಲಿ ಪೂರ್ವಪೀಠಿಕೆವು ಸಂವಿಧಾನದ ಅವಿಭಾಜ್ಯ ಅಂಗವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು.
👉 ಪೂರ್ವಪೀಠಿಕೆಯನ್ನು ಇಲ್ಲಿತನಕ ಕೇವಲ ಒಂದು ಬಾರಿ ಮಾತ್ರ ತಿದ್ದುಪಡಿ ಮಾಡಲಾಗಿದೆ.
👉 1976 ರಲ್ಲಿ 42 ನೇ ತಿದ್ದುಪಡಿ ಮೂಲಕ ಪೂರ್ವ ಪೀಠಿಕೆಗೆ "ಸಮಾಜವಾದಿ,ಜಾತ್ಯಾತೀತ, ಸಮಗ್ರತೆ ಎಂಬ ಮೂರು ಪದಗಳನ್ನು ಸೇರ್ಪಡೆ ಮಾಡಲಾಯಿತು.
👉 ಪೂರ್ವಪೀಠಿಕೆಯ ಪಿತಮಹ :- ಪಂಡಿತ್ ಜವಾಹರಲಾಲ್ ನೆಹರು
ಕಾರಣ :- ಸಂವಿಧಾನ ಪೂರ್ವ ಪೀಠಿಕೆ ಗುರಿ ಹಾಗೂ ಧ್ಯೇಯ ನೀಡಿದ್ದರಿಂದ
👉 ಸಂವಿಧಾನ ಪೂರ್ವಪೀಠಿಕೆ ಅಂಗೀಕಾರವಾದ ದಿನಾಂಕ :- 1949 ಅಕ್ಟೋಬರ್ 17
👉 ಸಂವಿಧಾನದ ಮೂಲ ಪ್ರತಿಯನ್ನು ಹೀಲಿಯಂ ಅನಿಲ ತುಂಬಿದ ಪೆಟ್ಟಿಗೆಯಲ್ಲಿ ಸಂರಕ್ಷಣೆ ಮಾಡಲಾಗುತ್ತದೆ.
👉 ಭಾರತದ ಸಂವಿಧಾನವನ್ನು ಹಿಂದಿ ಮತ್ತು ಇಂಗ್ಲೀಷ ಭಾಷೆಯಲ್ಲಿ ಬರೆಯಲಾಗಿದೆ.
👉 ಸಂವಿಧಾನವನ್ನು ಕೈ ಬರಹದಲ್ಲಿ ಬರೆದವರು :- ಪ್ರೇಮ್ ಬಿಹಾರಿ ನಾರಾಯಣ ಜಾ
👉 ಸಂವಿಧಾನದ ಪುಸ್ತಕದಲ್ಲಿ ಚಿತ್ರಗಳನ್ನು ಬಿಡಿಸಿದವರು :- ನಂದನ್ ಲಾಲ್ ಬೋಸ್
👉 ಸಂವಿಧಾನದ ಪೂರ್ವಪೀಠಿಕೆಯನ್ನು ಸಂವಿಧಾನದ ಆತ್ಮ ಎಂದು ಕರೆದವರು :- ಹಿದಾಯತ್ ವುಲ್ಲಾ (ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ